ನಮ್ಮ ನಿಮ್ಮೆಲ್ಲರ ಪ್ರೀತಿಯ ಅಪ್ಪು ಕರುನಾಡ ಮುತ್ತು ನಮ್ಮನ್ನೆಲ್ಲಾ ಬಿಟ್ಟು ಹೋಗಿ ಈಗಾಗಲೇ 10 ತಿಂಗಳು ಕಳೆದು ಹೋಗಿದೆ. ಇನ್ನು ಅಪ್ಪು ಅವರು ನಮ್ಮನ್ನು ಬಿಟ್ಟು ಹೋದ ಆ ದಿನದಿಂದಲಿ ದಿನದವರೆಗೆ ಅವರನ್ನು ನೆನೆಪಿಸಿಕೊಳ್ಳದ ಜನರಿಲ್ಲ. ಪ್ರತಿ ದಿನ ಅವರನ್ನು ಅದೆಷ್ಟೋ ಜನರು ನೆನಪಿಸಿಕೊಂಡು ಕಣ್ಣೀರು ಹಾಕುತ್ತಾರೆ.
ಇನ್ನು ಅಪ್ಪು ಅವರ ನಿ*ಧ*ನದ ನಂತರ ಅವರ ಅಭಿಮಾನಿಗಳು ಇಂದಿಗೂ ಸಹ ಅಪ್ಪು ಹೆಸರಿನಲ್ಲಿ ಅದೆಷ್ಟೋ ಸಾಮಾಜಿಕ ಕಾರ್ಯಗಳನ್ನು ಮಾಡಲು ಮುಂದಾಗಿದ್ದಾರೆ. ಇನ್ನು ಅಪ್ಪು ಅವರ ಹೆಸರಿನಲ್ಲಿ ಅದೆಷ್ಟೋ ಕಾರ್ಯಕ್ರಮಗಳನ್ನು ಹಾಗೆ ಸಮಾರಂಭಗಳನ್ನು ಏರ್ಪಡಿಸುತ್ತಿರುತ್ತಾರೆ.
ಅಪ್ಪು ಅವರು ನಮ್ಮ ಜೊತೆಗೆ ಇಲ್ಲದೆ ಇರಬಹುದು ಆದರೆ ಅವರು ಸದಾ ಸಿನಿಮಾಗಳ ಮೂಲಕ ಎಲ್ಲರ ಮನಸ್ಸಿನಲ್ಲಿ ಸದಾ ಉಳಿದಿರುತ್ತಾರೆ. ಇನ್ನು ಅಪ್ಪು ಅವರ ಕನಸ್ಸಿನ ಸಿನಿಮಾ ಹಾಗೂ ಅವರ ಕೊನೆಯ ಸಿನಿಮಾ ಗಂಧದಗುಡಿ, ಈ ಸಿನಿಮಾಗಾಗಿ ಅಪ್ಪು ಸಾಕಷ್ಟು ಕನಸ್ಸುಗಳನ್ನು ಕಟ್ಟಿಕೊಂಡಿದ್ದರಂತೆ.
ಇನ್ನು ಅಪ್ಪು ಅವರ ಕೊನೆಯ ಸಿನಿಮಾ ಆಗಿರುವ ಗಂಧದಗುಡಿಯನ್ನು ನೋಡಿ ಎಲ್ಲರೂ ಅಪ್ಪು ಅವರನ್ನು ಕೊನೆಯ ಬಾರಿ ಕಣ್ತುಂಬಿಕೊಳ್ಳಲು ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಸದ್ಯ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಸಿನಿಮಾದ ಟ್ರೇಲರ್ ನೋಡಿ ಪ್ರತಿಯೊಬ್ಬರ ಕಣ್ಣಲ್ಲಿ ನೀರು ತುಂಬಿಕೊಂಡಿದೆ.
ಇನ್ನು ಅಪ್ಪು ಅವರ ನಿ*ಧ*ನದ ನಂತರ ದೊಡ್ಮನೆಯ ಎಲ್ಲಾ ಜವಾಬ್ದಾರಿಗಳನ್ನು ಅಪ್ಪು ಅವರ ಪತ್ನಿ ಅಶ್ವಿನಿ ಅವರು ತೆಗೆದುಕೊಂಡಿದ್ದಾರೆ. ಇನ್ನು ಅಶ್ವಿನಿ ಅವರು ಅಪ್ಪು ಅವರನ್ನು ಕಳೆದುಕೊಂಡು ಬಹಳ ಕುಗ್ಗಿ ಹೋಗಿದ್ದಾರೆ. ಆದರೂ ಕೂಡ ತಮ್ಮ ಮಕ್ಕಳಿಗಾಗಿ ಎಲ್ಲವನ್ನು ಸಹಿಸಿಕೊಂಡು ನಡೆಯುತ್ತಿದ್ದಾರೆ.
ಇನ್ನು ಅಪ್ಪು ಅವರ ಕನಸ್ಸಿನ ಸಿನಿಮಾ ಗಂಧದಗುಡಿಯ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ಸ್ವತಃ ಅಶ್ವಿನಿ ಅವರು ಮುಂದೆ ನಿಂತು ಎಲ್ಲಾ ತಯಾರಿಗಳನ್ನು ಮಾಡಿದ್ದರು. ಇನ್ನು ಈ ಕಾರ್ಯಕ್ರಮಕ್ಕೆ ಸಿನಿಮಾರಂಗದ ಅನೇಕ ಗಣ್ಯರು ಆಗಮಿಸಿದ್ದರು.
ಇನ್ನು ಕಾರ್ಯಕ್ರಮದ ಮೊದಲಿನಿಂದಲೂ ಅಪ್ಪು ಅವರನ್ನು ನೆನೆದು ಅಶ್ವಿನಿ ಬಹಳ ದುಃಖ ಪಟ್ಟಿದ್ದಾರೆ. ಇನ್ನು ಅಶ್ವಿನಿ ಅವರ ದುಃಖ ಕಂಡು ಅಭಿಮಾನಿಗಳು ಕೂಡ ಬಹಳ ಬೇಸರಗೊಂಡಿದ್ದಾರೆ. ಇನ್ನು ಆದಷ್ಟು ಬೇಗ ಈ ದುಃಖದಿಂದ ಹೊರ ಬರುವ ಶಕ್ತಿ ಆ ದೇವರು ಅಶ್ವಿನಿ ಅವರಿಗೆ ನೀಡಲು ಎಂದು ಪ್ರಾರ್ಥಿಸೋಣ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ, ಈ ಫೋಟೋಗೆ ಒಂದು ಲೈಕ್ ಕೊಟ್ಟು, ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡಿ ತಿಳಿಸಿ..