ಡ್ಯಾನ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ರಾಧಿಕಾ ಕುಮಾರಸ್ವಾಮಿ, ಈ ವಿಡಿಯೋ ನೋಡಿ

ಸಿನಿಮಾ ರಂಗದಿಂದ ಯಾಕೋ ಕೊಂಚ ದೂರವೇ ಉಳಿದಿರುವ ನಟಿ ರಾಧಿಕಾ ಕುಮಾರಸ್ವಾಮಿ, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿ ಇರುತ್ತಾರೆ. ಅದರಲ್ಲೂ ಡಾನ್ಸ್, ವರ್ಕೌಟ್ ಅನ್ನು ಯಾವತ್ತೂ ಅವರು ಮರೆಯುವುದಿಲ್ಲ. ಅದರಲ್ಲೂ ತಮ್ಮಿಷ್ಟದ ಹಾಡುಗಳಿಗೆ ಡಾನ್ಸ್ ಮಾಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಇದೀಗ ರಾಧಿಕಾ ಅವರು ಚಿತ್ರರಂಗದಿಂದ ಸಂಪೂರ್ಣ ದೂರಸರಿದಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ.  ಆಗಾಗ ಸಾಮಾಜಿಕ ಜಾಲತಾಣದಲ್ಲಿ ಒಂದೊಂದು ಅಪ್ಡೇಟ್‌ಗಳನ್ನು ಕೊಡುತ್ತಾ ಇರುತ್ತಾರೆ. ಜೊತೆಗೆ ಫೋಟೊ ಮತ್ತು […]

Continue Reading

ಪ್ರಿಯಾ ಸುದೀಪ್ ಕಣ್ಣೀರಿನ ಬಗ್ಗೆ ಕಿಚ್ಚ ಹೇಳಿದ್ದೇನು, ಈ ವಿಡಿಯೋ ನೋಡಿ

ಬೆಂಗಳೂರಿನ ಹೃದಯ ಭಾಗದಲ್ಲಿರುವ ಊರ್ವಶಿ ಥಿಯೇಟರ್‌ನಲ್ಲಿ ‘ವಿಕ್ರಾಂತ್‌ ರೋಣ’ ಚಿತ್ರದ ಫಸ್ಟ್‌ ಶೋ ನೋಡಿದ ಪ್ರಿಯಾ ಸುದೀಪ್‌, ‘ತಾವು ಅಭಿಮಾನಿಯಾಗಿ ಸಿನಿಮಾ ನೋಡಲು ಬಂದಿರುವೆ. ಜಗತ್ತಿನಾದ್ಯಂತ ‘ವಿಕ್ರಾಂತ್‌ ರೋಣ’ ಹೊಸ ಇತಿಹಾಸ ಸೃಷ್ಟಿಸೋದು ಪಕ್ಕಾ’ ಎಂದರು. ಇನ್ನೂ ಸಿನಿಮಾದ ಪ್ರತಿಯೊಂದು ದೃಶ್ಯವನ್ನೂ ಭಾವನಾತ್ಮಕವಾಗಿ ಕಣ್ತುಂಬಿಕೊಂಡರು ಪ್ರಿಯಾ ಸುದೀಪ್.‌ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಿಯಾ ಸುದೀಪ್, ತುಂಬ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ನಾನು ಪ್ರತಿ ಸಿನಿಮಾವನ್ನ ಪ್ಯಾನ್ಸ್ ಜೊತೆಗೆ ನೋಡಿರೋದು.ಮೊದಲ ದಿನ, ಮೊದಲ ಶೋ ನೋಡ್ತಿನಿ. ಪ್ರತಿ […]

Continue Reading

ದೊಡ್ಡ ಗುಂಡಿಗೆ ಇರೋ ಗಂಡು ಅವನು ಅಂತ ನಟ ಸುದೀಪ್ ಹೇಳಿದ್ದು ಯಾರಿಗೆ ಗೊತ್ತೇ? ಈ ವಿಡಿಯೋ ನೋಡಿ

ಸ್ಯಾಂಡಲ್​ವುಡ್​ನಲ್ಲಿ ಸಿನಿಪ್ರಿಯರು ಕಾತುರದಿಂದ ಕಾಯುತ್ತಿದ್ದ ಕಿಚ್ಚ ಸುದೀಪ್​ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಭರ್ಜರಿಯಾಗಿ ತೆರೆಕಂಡಿದೆ. ಸಿನಿಮಾ ನೋಡಿದ ಎಲ್ಲರೂ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಕೆಜಿಎಫ್ 2 ನಂತರ ಮತ್ತೊಂದು ಬಿಗ್​ ಸಿನಿಮಾ ಸ್ಯಾಂಡಲ್​ವುಡ್​ನಿಂದ ಹೊರಬಂದಿದೆ. ಅದರಲ್ಲಿಯೂ ಸುದೀಪ್​ ಅವರ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದವರಿಗೆ ಭರ್ಜರಿ ಗಿಫ್ಟ್ ಸಿಕ್ಕಂತಾಗಿದೆ. ವಿಶ್ವದಾದ್ಯಂತ ಕಿಚ್ಚನ ಅಭಿಮಾನಿಗಳು ಸಿನಿಮಾ ನೋಡಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ (Social Media) ಈ ಸಿನಿಮಾ ಬಗ್ಗೆ ಈಗಾಗಲೇ ರಿವ್ಯೂ […]

Continue Reading

ವಿಕ್ರಾಂತ್ ರೋಣ ಬಗ್ಗೆ ಯಾರೇ ನೆಗಟಿವ್ ಮಾತಾಡಿದರು ತಲೆ ಕೆಡಿಸಿಕೊಳ್ಳಲ್ಲ ಎಂದಿದ್ದೇಕೆ ಸುದೀಪ್, ಈ ವಿಡಿಯೋ ನೋಡಿ

ಕಿಚ್ಚ ಸುದೀಪ್​ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. 3ಡಿಯಲ್ಲಿ ಸಿನಿಮಾ ನೋಡಿದ ಅಭಿಮಾನಿಗಳು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಇದರ ಮಧ್ಯೆ ಸಿನಿಮಾ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿರುವುದು ಅಭಿಮಾನಿ ವಲಯಗಳಲ್ಲಿ ಆತಂಕ ಮೂಡಿಸಿದೆ. ಇದರಿಂದ ಚಿತ್ರದ ಕಲೆಕ್ಷನ್​ಗೆ ಹೊಡೆತ ಬೀಳಬಹುದು ಎಂದು ಹೇಳಲಾಗುತ್ತಿದೆ. ಈ ಕುರಿತು ನಟ ಸುದೀಪ್ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ. ನನ್ನ ಸಾಮರ್ಥ್ಯ […]

Continue Reading

ತನ್ನ ಲವರ್ ಬಗ್ಗೆ ಕೊನೆಗೂ ಬಾಯಿಬಿಟ್ಟ ವಿಜಯ್ ದೇವರಕೊಂಡ. ಯಾರು ಆಕೆ, ಈ ವಿಡಿಯೋ ನೋಡಿ

ತೆಲುಗಿನಲ್ಲಿ ಸಾಲು ಸಾಲು ಹಿಟ್​ ಸಿನಿಮಾಗಳನ್ನು ನೀಡಿರುವ ನಟ ಎಂದರೆ ವಿಜಯ್​ ದೇವರಕೊಂಡ. ಯಾವುದೇ ಹಿನ್ನಲೆ ಇಲ್ಲದೆ ಟಾಲಿವುಡ್​ಗೆ ಎಂಟ್ರಿ ಕೊಡುವುದರೊಂದಿಗೆ ಮಾಡಿದ ಸಿನಿಮಾಗಳೆಲ್ಲ ಹಿಟ್​ ಆಗಿರುವುದು ನಿಜಕ್ಕೂ ದೇವರಕೊಂಡ ಅವರ ಪರಿಶ್ರಮಕ್ಕೆ ಸಿಕ್ಕ ಫಲ ಎನ್ನಬಹುದು. ವಿಜಯ್​ ದೇವರಕೊಂಡ ಅವರಿಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ‘ಅರ್ಜುನ್​ ರೆಡ್ಡಿ’, ‘ಗೀತ ಗೋವಿಂದಂ’ ಮುಂತಾದ ಸಿನಿಮಾಗಳ ಮೂಲಕ ಅವರು ಜನಪ್ರಿಯತೆ ಪಡೆದಿದ್ದಾರೆ. ಅನೇಕ ಯುವತಿಯರಿಗೆ ವಿಜಯ್ ದೇವರಕೊಂಡ ಎಂದರೆ ಪಂಚಪ್ರಾಣ. ವಿಜಯ್ ದೇವರಕೊಂಡ ‘ಕಾಫಿ ವಿತ್ ಕರಣ್’ […]

Continue Reading

ಮಿಸೆಸ್ ಇಂಡಿಯಾ ವಿನ್ನರ್ ನಿವೇದಿತಾ ಗೌಡ ತೆಲುಗು ಇಂಡಸ್ಟ್ರಿಗೆ ಹೋಗ್ತಾರಾ? ನೋಡಿ ಈ ವಿಡಿಯೋ

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಗಮನ ಸೆಳೆದು ಅಪಾರ ಅಭಿಮಾನಿಗಳ ಮನಗೆದ್ದಿರುವ ನಿವೇದಿತಾ ಗೌಡ ಸದ್ಯ ವೈಯಕ್ತಿಕ ಜೀವನ, ನಟನೆ ಅಂತಾ ಫುಲ್ ಬ್ಯುಸಿಯಾಗಿದ್ದಾರೆ. ಈಗ ತಮ್ಮ ಅಭಿಮಾನಿಗಳಿಗೆ ನಿವೇದಿತಾ, ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಿಯಾಲಿಟಿ ಶೋ ಕಾರ್ಯಕ್ರಮದ ಮೂಲಕ ಪರಿಚಿತವಾದ ನಟಿ ನಿವೇದಿತಾ ಗೌಡ ಮೊದಲಿನಿಂದಲೂ ಕೂಡ ಕಿರುತೆರೆಯಲ್ಲಿ ಸಕ್ರಿಯವಾಗಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಕೂಡ ನಿವೇದಿತಾ ಗೌಡ ಹೆಚ್ಚು ಸಕ್ರಿಯವಾಗಿ ಇರುವುದರ ಜೊತೆಗೆ, ಆದರೆ ಈಗ ನಿವೇದಿತಾ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುವ ಸಮಯ ಬಂದಾಯ್ತು. […]

Continue Reading

ವಿಕ್ರಾಂತ್ ರೋಣ ಕುರಿತು ನಟಿ ರಮ್ಯಾ ಹೇಳಿದ್ದೇನು? ಈ ವಿಡಿಯೋ ನೋಡಿ

ಕಿಚ್ಚ ಸುದೀಪ್‌ ಅವರ ಬಹುನಿರೀಕ್ಷಿತ ವಿಕ್ರಾಂತ್‌ ರೋಣ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ದುಬೈನಲ್ಲಿ ಚಿತ್ರ ಪ್ರದರ್ಶನ ಆಗಿರುವುದರಿಂದ ಅಲ್ಲಿಂದ ಮೊದಲ ವಿಮರ್ಶೆ ಸಹ ಹೊರಬಿದ್ದಿದೆ. ಇದೆಲ್ಲದರ ನಡುವೆ, ಚಿತ್ರರಂಗದ ಹಿರಿಯರು ಮತ್ತು ಆಪ್ತ ಸ್ನೇಹಿತರಿಂದಲೂ ಶುಭಾಶಯಗಳ ಸುರಿಮಳೆ ಸುದೀಪ್‌ ಹೃದಯ ತಲುಪಿವೆ. ಟ್ವಿಟರ್‌ ಮೂಲಕ ವೈಯಕ್ತಿಕ ಸಂದೇಶಗಳ ಮೂಲಕ ಶುಭ ಕೋರುತ್ತಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’. ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಸಿನಿಮಾ ಇಂದು ವಿಶ್ವದಾದ್ಯಂತ […]

Continue Reading

ಮೇಘನಾ ಮಗುವಿನ ಬಗ್ಗೆ ಅಜ್ಜಿ ಕೊನೆಯದಾಗಿ ಹೇಳಿದ್ದೇನು ಗೊತ್ತೇ? ಎಂತಹ ಒಳ್ಳೆ ಮನಸ್ಸು ವಿಡಿಯೋ ನೋಡಿ

ಕನ್ನಡ ಸಿನಿಮಾ ರಂಗದ ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ, ಖ್ಯಾತ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ತಿಂಗಳಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ, ಮೊನ್ನೆ ಮೊನ್ನೆ ಮಧ್ಯಾಹ್ನ 12 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೈಸೂರಿನಲ್ಲಿ ವಾಸವಿದ್ದ ಲಕ್ಷ್ಮಿ ದೇವಮ್ಮ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. […]

Continue Reading

ವಿಕ್ರಾಂತ್ ರೋಣ ಅಬ್ಬರದಲ್ಲಿ ಅಪ್ಪು ನೆನೆದು ಕಣ್ಣೀರು ಹಾಕಿದ ಅಜ್ಜ, ಅಯ್ಯೋ ಪಾಪ ಈ ವಿಡಿಯೋ ನೋಡಿ

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆ ವಿಕ್ರಾಂತ್ ರೋಣ ಸಿನಿಮಾ ಇಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಅನೂಪ್ ಭಂಡಾರಿ ನಿರ್ದೇಶ, ಜಾಕ್ ಮಂಜು ನಿರ್ಮಾಣವನ್ನು ಟೀಸರ್‌ ಮತ್ತು ಟ್ರೈಲರ್‌ ನೋಡಿಯೇ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಗುಮ್ಮಾ ಬಂತು ಗುಮ್ಮಾ ಅಂತ ಹೇಳುವ ಮೂಲಕ ಸ್ಕ್ರೀನ್ ಮೇಲೆ ಎಂಟ್ರಿ ಆಗುವ ಸುದೀಪ್‌ರನ್ನು ನೋಡಿ ವೀಕ್ಷಕರು ಸಿಳ್ಳೆ ಹೊಡೆದು ಕುಣಿದಿದ್ದಾರೆ. ಈ ನಡುವೆ ಚಿತ್ರ ವೀಕ್ಷಿಸಿದ ವಯಸಾದ ಅಭಿಮಾನಿಯೊಬ್ಬರು ಚಿತ್ರ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದಾರ. ಆಗ ಅಪ್ಪು ನೆನೆದು ಅವರು […]

Continue Reading

ಅಪ್ಪು ಸಮಾಧಿ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ ವಿಡಿಯೋ ವೈರಲ್ ನೋಡಿ.

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡ ನೋವು ಎಂದಿಗೂ ಕೊನೆ ಆಗುವಂಥದ್ದಲ್ಲ. ಡಾ. ರಾಜ್​ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಪ್ರತಿ ಕ್ಷಣವೂ ಅಪ್ಪು ನೆನಪು ಕಾಡುತ್ತದೆ. ಪವರ್​ ಸ್ಟಾರ್​ಪುನೀತ್ ರಾಜ್​ಕುಮಾರ್ ಭೌತಿಕವಾಗಿ ನಮ್ಮೆಲ್ಲರನ್ನು ಅಗಲಿದ್ದರೂ ಕೂಡ ಅವರ ಮೇಲೆ ಜನರು ಇಟ್ಟಿರುವ ಅಭಿಮಾನ ಶಾಶ್ವತ. ಅ.29ರಂದು ನಿಧನರಾದ ಚಂದನವನದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನೆನಪು ಅಭಿಮಾನಿಗಳಲ್ಲಿ ಸದಾ ಹಸಿರು.ಪುನೀತ್ ಸಾವಿನ ನೋವಿನಿಂದ ಇಡೀ ಕರ್ನಾಟಕದ ಜನತೆ ಇನ್ನೂ ಹೊರಬಂದಿಲ್ಲ. ಅವರ ಹೆಸರಿನಲ್ಲಿ ಹಲವು […]

Continue Reading